ಕೃಷ್ಣಾ ಕಣಿವೆಯ ಸಮಗ್ರ ನೀರಾವರಿ ಯೋಜನೆ ರೂಪಿಸುವುದು, ಕೃಷ್ಣಾ ಮತ್ತು ಮಹದಾಯಿ ಜಲ ವಿವಾದಗಳಿಗೆ ಸಂಬಂಧಿಸಿದಂತೆ ಸಲಹೆ, ಶಿಫಾರಸುಗಳನ್ನು ನೀಡುವುದು, ಕೃಷ್ಣಾ– ಮಹದಾಯಿ ಜಲ ವಿವಾದಗಳಿಗೆ ಸಂಬಂಧಿಸಿದಂತೆ ತಾಂತ್ರಿಕ ಸಮಿತಿ ಹಾಗೂ ನೀರಾವರಿ ತಾಂತ್ರಿಕ ಸಲಹಾ ಸಮಿತಿಗಳಿಗೆ ವಹಿಸಿರುವ ಕೆಲಸಗಳನ್ನು ಅನಿಲ್ ಕುಮಾರ್ ನಿರ್ವಹಿಸಬೇಕಿದೆ. ಜಲ ಸಂಪನ್ಮೂಲ ಇಲಾಖೆಯ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಸಲಹೆ ನೀಡುವ ಕೆಲಸವನ್ನೂ ಮಾಡಬೇಕಿದೆ.