ಇವತ್ತು ಬೆಳಗ್ಗೆ ವಿಸ್ಟ್ರಾನ್ ಸಹ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ನೌಕರರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಾಳು ವಿಫಲರಾಗಿದ್ದಾರೆ. ಹೀಗಾಗಿ, ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಿದ್ದೇವೆ. ಭಾರತದಲ್ಲಿ ವಿಸ್ಟ್ರಾನ್ ವ್ಯವಹಾರ ನೋಡಿಕೊಳ್ಳುತ್ತಿದ್ದ ಉಪಾಧ್ಯಕ್ಷನನ್ನು ಕಿತ್ತು ಹಾಕಿರುವುದಾಗಿ ತಿಳಿಸಿತ್ತು.