‘ಈ ಅಂಶವು ಪೊಲೀಸ್ ಹಾಗೂ ನ್ಯಾಯಾಂಗ ವ್ಯವಸ್ಥೆಗೆ ಮಾತ್ರವಲ್ಲ; ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನದಂತಿದೆ. ಹಾಗಿದ್ದರೆ, ಸರ್ಕಾರಕ್ಕೆ ಪೊಲೀಸರ ಮೇಲೆ ನಂಬಿಕೆ ಇಲ್ಲವೇ?’ ಎಂದು ಕೇಳಿದ ಅವರು, ಗೋರಕ್ಷಣೆಯ ಹೆಸರಿನಲ್ಲಿ ನೈತಿಕ ಪೊಲೀಸ್ಗಿರಿ ನಡೆಸುವವರ ರಕ್ಷಣೆಗೆ ಮುಂದಾಗಿರುವುದು ಸರಿಯಲ್ಲ ಎಂದು ಟೀಕಿಸಿದರು.