ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಕಳೆದ ಎರಡು ಅವಧಿಯಿಂದ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಈ ಬಾರಿ ಮುಖ್ಯಮಂತ್ರಿ ಸ್ಥಾನ ಪರಿಗಣಿಸಲ್ಪಟ್ಟು, ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ಬರುವಂತಾಗಿದ್ದು ನನ್ನ ಸೌಭಾಗ್ಯ. ಆದರೆ ಸಚಿವ ಸ್ಥಾನ ಸಿಗದಿರುವುದರಿಂದ ಕ್ಷೇತ್ರದ ಜನರ ಸೇವೆಗೆ ಯಾವುದೇ ಅಡೆತಡೆ ಬಾರದು‘ ಎಂದಿದ್ದಾರೆ.