‘ದೇಶದಲ್ಲಿ ಅತಿ ಹೆಚ್ಚು ಕಾಳುಮೆಣಸನ್ನು ಕರ್ನಾಟಕದಲ್ಲಿ ಬೆಳೆಯಲಾಗುತ್ತಿದೆ. ಆದರೆ, ವಿಯೆಟ್ನಾಂ, ಶ್ರೀಲಂಕಾದಿಂದ ಅಡಿಕೆ ಆಮದು ಮಾಡಲಾಗುತ್ತಿದೆ. ಇದರಿಂದ ಕಾಳುಮೆಣಸು ಬೆಲೆ ಕೆ.ಜಿ.ಗೆ ₹650ರಿಂದ ₹350ಕ್ಕೆ ಇಳಿದಿದೆ. ಹೀಗಾಗಿ, ಕೇಂದ್ರ ಸರ್ಕಾರವು ವ್ಯಾಪಾರಿ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಪುನರ್ ಪರಿಶೀಲಿಸಿ ನಮ್ಮ ರೈತರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಆಗ್ರಹಿಸಿದರು.