ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರ್ಫ್ಯೂ ವೇಳೆಯಲ್ಲಿ ಮದ್ಯದ ಅಂಗಡಿಗಳಿಗೆ ಅವಕಾಶ ನೀಡಿದ ಸರ್ಕಾರ ಅಗತ್ಯ ವಸ್ತುಗಳ ಅಂಗಡಿ ತೆರೆಯಲಿ. ಮದ್ಯದ ಅಂಗಡಿ ತೆರೆಯೋದು ಎಷ್ಟು ಸರಿ? ಆಡಳಿತದಈ ನಿರ್ಧಾರಕ್ಕೆ ನನ್ನ ವಿರೋಧವಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಬಗ್ಗೆ ಕ್ರಮ ಕೈಗೊಳ್ಳಲು ನಾನು ಒತ್ತಾಯಿಸುತ್ತೇನೆ’ ಎಂದರು.