'ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರಿಯಾಶೀಲವಾಗಿ ಆಡಳಿತ ನಡೆಸುತ್ತಿದ್ದಾರೆ. ಅವರೊಬ್ಬ ಪ್ರಬುದ್ಧ ಉತ್ತಮ ಆಡಳಿತಗಾರ. ಸಚಿವ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಹೇಳಿಕೆ ಕುರಿತು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಉನ್ನತ ಶೈಕ್ಷಣಿಕ ಹಿನ್ನೆಲೆ ಇದ್ದವರೇ ಆಡಳಿತದ ಚುಕ್ಕಾಣಿ ಹಿಡಿಯಬೇಕು ಎನ್ನುವುದಕ್ಕಿಂತ, ಅದಕ್ಕೆ ರಾಜಕೀಯ ಅನುಭವ ಸಾಕಷ್ಟು ಇರಬೇಕು' ಎಂದರು.