‘ಸಾರ್ವಜನಿಕವಾಗಿ ಹೊಡೆಯುವುದು, ಒದೆಯುವುದು, ಮೊಬೈಲ್ ಕಿತ್ತೆಸೆಯುವುದು ರೌಡಿ ಲಕ್ಷಣ ಅಲ್ಲವೆ? ನೀವು ಹೊಡಿ, ಬಡಿ ರಾಜಕಾರಣದ ರಾಯಭಾರಿ ಆಗಲು ಹೊರಟಿದ್ದೀರಾ? ಭೂಗತ ಜಗತ್ತಿನ ರೀತಿಯ ವರ್ತನೆಗಳೇ ನಿಮಗೆ ಅನಿವಾರ್ಯ ಎಂದಾದರೆ ಸಾರ್ವಜನಿಕ ಜೀವನ ಬಿಟ್ಟುಬಿಡಿ’ ಎಂದು ಶಿವಕುಮಾರ್ ಅವರನ್ನು ಬಿಜೆಪಿ ಒತ್ತಾಯಿಸಿದೆ.