ಕರೊನಾ ಎರಡನೆ ಅಲೆ, ರಾಷ್ಟ್ರೀಯ ಶಿಕ್ಷಣ ನೀತಿ, ಕುಸಿದಿರುವ ಕಾನೂನು ಸುವ್ಯವಸ್ಥೆ ಮುಂತಾದ ಗಂಭೀರ ವಿಚಾರಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಬೇಕಿರುವುದರಿಂದ ವಿಧಾನಸಭಾ ಅಧಿವೇಶನವನ್ನು 15 ದಿನಗಳಿಗೆ ವಿಸ್ತರಿಸಬೇಕು ಎಂದು ಮಾನ್ಯ ವಿಧಾನಸಭಾ ಸಭಾಧ್ಯಕ್ಷರಿಗೆ ಪತ್ರ ಬರೆದಿದ್ದೇನೆ. pic.twitter.com/A0LUDUqUdv