ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಲ್ಕಿ ಶ್ರೀಗಳಿಗೆ ರಾಷ್ಟ್ರೀಯ ಪ್ರಶಸ್ತಿ

Last Updated 2 ಅಕ್ಟೋಬರ್ 2022, 22:14 IST
ಅಕ್ಷರ ಗಾತ್ರ

ಗದಗ: ‘ತೋಂಟದ ಸಿದ್ಧಲಿಂಗ ಸ್ವಾಮೀಜಿ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ’ಯನ್ನು ಪ್ರಸಕ್ತ ಸಾಲಿನಲ್ಲಿ ಬೀದರ್‌ನ ಭಾಲ್ಕಿ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದ್ದೇವರು ಅವರಿಗೆ ಪ್ರದಾನ ಮಾಡಲಾಗುವುದು’ ಎಂದು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಎಸ್‌.ಎಸ್‌.ಪಟ್ಟಣಶೆಟ್ಟಿ ತಿಳಿಸಿದ್ದಾರೆ.ಪ್ರಶಸ್ತಿಯು ₹ 5 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

ಅ.6ರಂದು ಇಲ್ಲಿ ನಡೆಯುವ ಲಿಂ.ಡಾ.ತೋಂಟದ ಸಿದ್ಧಲಿಂಗಸ್ವಾಮೀಜಿಯವರ ನಾಲ್ಕನೇ ಪುಣ್ಯಸ್ಮರಣೆ, ‘ಮರಣವೇ ಮಹಾನವಮಿ’ ಕಾರ್ಯಕ್ರಮದಲ್ಲಿ ಸಚಿವ ಸಿ.ಸಿ.ಪಾಟೀಲ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT