ಬೆಂಗಳೂರು: ಕೊರೊನಾ ಆತಂಕದ ನಡುವೆಯೂ ರಾಜ್ಯದೆಲ್ಲೆಡೆ ಭಾನುವಾರ ಆಯುಧ ಪೂಜೆ ಆಚರಿಸಲಾಗುತ್ತಿದೆ.
ಆಯುಧ ಪೂಜೆಯ ದಿನವಾದ ಇಂದು ಜನರು ವಾಹನಗಳಿಗೆ ಬಾಳೆ ಕಂದು ಕಟ್ಟಿ, ಹೂವಿನ ಮಾಲೆ ಹಾಕಿ ಅಲಂಕರಿಸಿ ಪೂಜೆ ಸಲ್ಲಿಸಿದರು.
ದೇವಾಲಯಗಳಲ್ಲಿ ವಾಹನಗಳ ಪೂಜೆಗಾಗಿ ವಿಶೇಷ ಏರ್ಪಾಡು ಮಾಡಲಾಗಿತ್ತು. ಸರತಿ ಸಾಲಿನಲ್ಲಿ ನಿಂತು ವಾಹನಗಳಿಗೆ ಪೂಜೆ ಮಾಡಿಸಿಕೊಳ್ಳುವ ದೃಶ್ಯ ಸಾಮಾನ್ಯವಾಗಿತ್ತು. ಜನರು ಯಂತ್ರೋ ಪಕರಣಗಳಿಗೂ ಪೂಜೆ ಮಾಡಿದರು.
Karnataka: Yaduveer Krishnadatta Chamaraja Wadiyar, scion of the erstwhile royal family of Mysuru, performed Ayudha Puja at Mysore Palace in Mysuru today on the occasion of #VijayaDashami. pic.twitter.com/8Yr6MFK4FC