ಯೋಗಿ ಆದಿತ್ಯನಾಥ ಅಂತಹವರು ಬೆಳಕಿಗೆ ಬಂದಿದ್ದು, ಇಂತಹ ಪ್ರಯೋಗಶೀಲತೆಯಿಂದಲೇ. ಪಕ್ಷದ ಸಿದ್ಧಾಂತವೆಂದರೆ, ಕಾರ್ಯಕರ್ತನಾಗಿ ಯಾವ ಎತ್ತರಕ್ಕೆ ಬೇಕಾದರೂ ಬೆಳೆಯಬಹುದು. ಕುಟುಂಬದ ಕಾರಣಕ್ಕೆ ಅಲ್ಲ. ಉತ್ತರಾಖಂಡದಲ್ಲಿ ಸೋತವರನ್ನೂ ಮುಖ್ಯಮಂತ್ರಿ ಮಾಡಲಾಯಿತು. ಪಕ್ಷ ತೀರ್ಮಾನ ಮಾಡಿದರೆ, ಯಾರನ್ನು ಯಾವ ಸ್ಥಾನಕ್ಕೆ ಬೇಕಾದರೂ ಕೂರಿಸಬಹುದು ಎಂದು ಹೇಳಿದರು.