ಯಾವುದೇ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಮತ್ತು ಆರ್ಥಿಕ ಸ್ಥಿತಿಗತಿಗಳು ಹಾಗೂ ಅವರ ಹಿಂದುಳಿದಿರುವಿಕೆಯ ಕುರಿತು ವೈಜ್ಞಾನಿಕ ಅಧ್ಯಯನ ವರದಿ ಪಡೆದ ಬಳಿಕವೇ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶವಿದೆ. ವೈಜ್ಞಾನಿಕ ಆಧಾರವಿಲ್ಲದೇ ಮೀಸಲಾತಿ ಪಟ್ಟಿಗೆ ಸೇರಿಸುವುದರಿಂದ ಸಾಮಾಜಿಕ ನ್ಯಾಯದಲ್ಲಿ ಅಸಮತೋಲನ ಉಂಟಾಗುವ ಅಪಾಯವಿದೆ ಎಂದು ಆತಂಕ
ವ್ಯಕ್ತಪಡಿಸಿದೆ.