ಸಕ್ರಮಕ್ಕಾಗಿ ಭೂಕಂದಾಯ ಕಾಯ್ದೆಯ 94 ಸಿ ಮತ್ತು 94 ಸಿಸಿ ಅಡಿ ಅವಕಾಶ ಕಲ್ಪಿಸಲಾಗಿತ್ತು. ಈ ಹಿಂದೆ ನೀಡಿದ್ದ ಕಾಲಾವಕಾಶ ಮುಗಿದಿದ್ದರೂ ಕಂದಾಯ ನಿಯಮ 108 ಕ್ಯೂ ಮತ್ತು 108 ಎಕ್ಸ್ಗೆ ತಿದ್ದುಪಡಿ ಮಾಡುವ ಮೂಲಕ ಹೆಚ್ಚಿನ ಕಾಲಾವಕಾಶ ನೀಡಲಾಗಿದೆ. ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ 2023 ರ ಮಾರ್ಚ್ 31 ರೊಳಗೆ ಹಕ್ಕು ಪತ್ರ ನೀಡಲಾಗುವುದು ಎಂದು ಅಶೋಕ ತಿಳಿಸಿದರು.