ಗಾಯತ್ರಿ ಪೀಠದ ಹಂಪಿಹೇಮಕೂಟ ಶ್ರೀಗಳು, ದೇವಾಲಯ ಟ್ರಸ್ಟ್ ಕಮಿಟಿ ಅಧ್ಯಕ್ಷ ಎಂ.ಎಸ್. ಪೂಜಾರ ಮತ್ತು ಕಮಿಟಿ ಸದಸ್ಯರು, ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ, ಎಂ.ಬಿ. ಹಂಗರಗಿ, ಭೀಮಸೇನ ಚಿಮ್ಮನಕಟ್ಟಿ, ರವಿ ಕಲಬುರ್ಗಿ ಎಂ.ಎಚ್. ಚಲವಾದಿ, ಎಂ.ಡಿ. ಯಲಿಗಾರ, ಚೊಳಚಗುಡ್ಡ ಗ್ರಾಮ ಪಂಚಾಯ್ತಿ ಸದಸ್ಯರು ಮತ್ತು ಅಧಿಕಾರಿಗಳು ಇದ್ದರು. ರಥೋತ್ಸವದಲ್ಲಿ ಪೊಲೀಸ್ ಬಂದೋಬಸ್ತ್ ಬಿಗಿಯಾಗಿತ್ತು.