ಬೆಂಗಳೂರು ಮೈಸೂರು ದಶಪಥ ಒಂದು ಮಳೆಗೆ ಏಕಪಥ ರಸ್ತೆಯಾಗಿದೆ. ಇನ್ನೆರಡು ಬೋಟ್ ಪಥವಾಗಿ ಮಾರ್ಪಟ್ಟಿವೆ.
ಮೋದಿಯವರ ಮೇಲುಸ್ತುವಾರಿಯಲ್ಲಿ ಸಂಸದ @mepratap ಅವರು ಖುದ್ದಾಗಿ ಆಸಕ್ತಿ ವಹಿಸಿ ಬಹಳ ಮುಂದಾಲೋಚನೆಯಿಂದ ಈ ಜಲಸಾರಿಗೆ ಮಾರ್ಗಗಳನ್ನೂ ನಿರ್ಮಿಸಿದ್ದಾರೆ. ಶೀಘ್ರದಲ್ಲಿಯೇ ಪ್ರಧಾನಿ ಮೋದಿಯವರು ಬೋಟ್ ಪ್ರಯಾಣ ಮಾಡಿ ಉದ್ಘಾಟಿಸಲಿದ್ದಾರೆ. pic.twitter.com/lVYgOtb3FL