ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ,ಏನೇ ಇದ್ದರೂ ಈ ನೆಲದ ಕಾನೂನೇ ಅಂತಿಮ,ಎಲ್ಲರೂ ಶಾಂತಿ ಕಾಪಾಡಿ,ಕಾನೂನು ಹೋರಾಟದಲ್ಲಿ ನಂಬಿಕೆ ಇಟ್ಟುಕೊಳ್ಳಿ. ಕೇವಲ ಬೆಂಗಳೂರಷ್ಟೇ ಅಲ್ಲ ರಾಜ್ಯದ ಯಾವುದೇ ಹಳ್ಳಿಯಲ್ಲೂ ಇಂತಹ ಘಟನೆಗೆ ಅವಕಾಶ ನೀಡಬಾರದು. (2)
ಪೋಲಿಸ್ ಇಲಾಖೆ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ನಿಂದನೆಯಂತಹ ಪ್ರಕರಣವನ್ನ ಆರಂಭಿಕ ಹಂತದಲ್ಲೇ ಇತ್ಯರ್ಥಗೊಳಿಸಿದ್ರೆ ಪರಿಸ್ಥಿತಿ ಕೈ ಮೀರಿ ಹೋಗುವುದಿಲ್ಲ. ಎಲ್ಲರೂ ಅವರವರ ಜವಾಬ್ದಾರಿ ಅರಿತು ಕೆಲಸ ಮಾಡಬೇಕಿದೆ ಅಷ್ಟೆ.(3)