ಕೊಳದಮಠದ ಪರಮಪೂಜ್ಯ ಶ್ರೀ ಶಾಂತವೀರ ಸ್ವಾಮೀಜಿಗಳು ಶಿವೈಕ್ಯರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಧರ್ಮಪ್ರಸಾರ, ಸಾಮಾಜಿಕ ಕಾಳಜಿ, ಜನಜಾಗೃತಿಗಳಲ್ಲಿ ನಿರತರಾಗಿದ್ದ ಶ್ರೀಗಳ ಅಗಲಿಕೆಯಿಂದ ಸಮಾಜ ಹಿರಿಯ ಗುರುಗಳನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಭಕ್ತರಿಗೆ ದುಃಖ ಭರಿಸುವ ಶಕ್ತಿಯನ್ನು ಪ್ರಾರ್ಥಿಸುತ್ತೇನೆ. ಓಂ ಶಾಂತಿ