ನ್ಯಾಮತಿ ತಾಲ್ಲೂಕಿನ ಫಲವನಹಳ್ಳಿಯಲ್ಲಿ ಶನಿವಾರ ಗ್ರಾಮ ವಾಸ್ತವ್ಯದ ನಿಮಿತ್ತ ನೃತ್ಯ, ರಸಮಂಜರಿ ಕಾರ್ಯಕ್ರಮ ನಡೆಸಿಕೊಡಬೇಕಿತ್ತು. ಗಿರೀಶ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಲಾಗಿದೆ. ಪೋಷಕರು ಬಂದ ಬಳಿಕ ದೂರು ದಾಖಲಿಸಿಕೊಂಡು ಶವವನ್ನು ವಶಕ್ಕೆ ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.