ಬೈಂದೂರು ತಾಲ್ಲೂಕಿನ ಉಪ್ಪುಂದ ಗ್ರಾಮದಲ್ಲಿ ಜನಿಸಿದ್ದ ಅವರುಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುಮಾರು 33 ವರ್ಷ ಸೇವೆ ಸಲ್ಲಿಸಿದ್ದರು. ಬೆಂಗಳೂರಿನಲ್ಲಿ ಸಿಂಡಿಕೇಟ್ ಬ್ಯಾಂಕ್ನ ವಿಭಾಗೀಯ ವ್ಯವಸ್ಥಾಪಕರಾಗಿ ನಿವೃತ್ತರಾಗಿದ್ದರು. ಬೆಂಗಳೂರು ಸಿಟಿ ಕೋ ಆಪರೇಟಿವ್ ಬ್ಯಾಂಕ್ನ (ಬಿಸಿಸಿಬಿ) ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ಯಾರಿಗೆ ಬೇಡ ದುಡ್ಡು, ವಿಶ್ವಗುರು ಶ್ರೀ ರಾಘವೇಂದ್ರರು, ಹಣಕಾಸು ಹಿತೈಷಿ ಪುಸ್ತಕಗಳನ್ನು ಅವರು ಬರೆದಿದ್ದಾರೆ.