‘ಕನ್ನಡ ವಿಶ್ವವಿದ್ಯಾಲಯವು ಇತ್ತೀಚಿನ ದಿನಗಳಲ್ಲಿವೈಯಕ್ತಿಕ ಮತ್ತು ಸಾಂಸ್ಥಿತ ವಿವಾದಗಳಿಂದಲೇ ಹೆಚ್ಚು ಸುದ್ದಿಯಾಗುತ್ತಿದೆ. ಇದು ಕನ್ನಡ ಸಾಂಸ್ಕೃತಿಕ ಲೋಕವು ತಲೆ ತಗ್ಗಿಸುವಂತೆ ಮಾಡಿದೆ. ನಿತ್ಯವೂ ವಿವಾದದಿಂದ ವಿಶ್ವವಿದ್ಯಾಲಯದ ಘನತೆ ಕುಸಿಯುತ್ತಿದೆ. ವಿವಾದಿತ ವಿದ್ಯಮಾನಗಳನ್ನು ಪರಿಶೀಲಿಸಿ, ಪರಿಹಾರ ಸೂಚಿಸಲು ಸೂಕ್ತ ಸಮಿತಿಯೊಂದನ್ನು ನೇಮಿಸಬೇಕು’ ಎಂದು ಬರಗೂರು ಪತ್ರದಲ್ಲಿ ಒತ್ತಾಯಿಸಿದ್ದಾರೆ.