<p><strong>ಬಸವಕಲ್ಯಾಣ</strong>: ಇಲ್ಲಿನ ಅನುಭವ ಮಂಟಪದ ಆವರಣದಿಂದ ಜನಾಂದೋಲನ ಮಹಾಮೈತ್ರಿಯ ಜಾಥಾ ಮಂಗಳವಾರ ಆರಂಭವಾಗಿದ್ದು, ಬೆಂಗಳೂರಿಗೆ ಪ್ರಯಾಣ ಬೆಳೆಸಿತು.</p>.<p>ಹೋರಾಟಗಾರ ಎಸ್.ಆರ್.ಹಿರೇಮಠ ಅವರು ಜಾಥಾದ ವಾಹನಕ್ಕೆ ಹಸಿರು ಶಾಲು ತೋರಿಸಿ ಚಾಲನೆ ನೀಡಿ, ‘ಮೂರು ಕರಾಳ ಕೃಷಿ ಕಾನೂನುಗಳನ್ನು ರಾಜ್ಯ ಸರ್ಕಾರ ಶೀಘ್ರ ಹಿಂದಕ್ಕೆ ಪಡೆಯಬೇಕು. ಶಾಸನಾತ್ಮಕ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು’ ಎಂದು ಆಗ್ರಹಿಸಿದರು.</p>.<p>ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ‘ರಾಜ್ಯದ ನಾಲ್ಕು ಕಡೆಗಳಿಂದ ಜಾಥಾ ಆರಂಭಗೊಂಡಿದ್ದು, ಬೆಂಗಳೂರಿನಲ್ಲಿ ಮುಕ್ತಾಯವಾಗಲಿದೆ. ಅಲ್ಲಿ ಇದೇ 15 ಮತ್ತು 16ರಂದು ನಡೆಯುವ ರೈತ ಸಮಾವೇಶದಲ್ಲಿ ರೈತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ</strong>: ಇಲ್ಲಿನ ಅನುಭವ ಮಂಟಪದ ಆವರಣದಿಂದ ಜನಾಂದೋಲನ ಮಹಾಮೈತ್ರಿಯ ಜಾಥಾ ಮಂಗಳವಾರ ಆರಂಭವಾಗಿದ್ದು, ಬೆಂಗಳೂರಿಗೆ ಪ್ರಯಾಣ ಬೆಳೆಸಿತು.</p>.<p>ಹೋರಾಟಗಾರ ಎಸ್.ಆರ್.ಹಿರೇಮಠ ಅವರು ಜಾಥಾದ ವಾಹನಕ್ಕೆ ಹಸಿರು ಶಾಲು ತೋರಿಸಿ ಚಾಲನೆ ನೀಡಿ, ‘ಮೂರು ಕರಾಳ ಕೃಷಿ ಕಾನೂನುಗಳನ್ನು ರಾಜ್ಯ ಸರ್ಕಾರ ಶೀಘ್ರ ಹಿಂದಕ್ಕೆ ಪಡೆಯಬೇಕು. ಶಾಸನಾತ್ಮಕ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು’ ಎಂದು ಆಗ್ರಹಿಸಿದರು.</p>.<p>ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ‘ರಾಜ್ಯದ ನಾಲ್ಕು ಕಡೆಗಳಿಂದ ಜಾಥಾ ಆರಂಭಗೊಂಡಿದ್ದು, ಬೆಂಗಳೂರಿನಲ್ಲಿ ಮುಕ್ತಾಯವಾಗಲಿದೆ. ಅಲ್ಲಿ ಇದೇ 15 ಮತ್ತು 16ರಂದು ನಡೆಯುವ ರೈತ ಸಮಾವೇಶದಲ್ಲಿ ರೈತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>