‘ಚಿತ್ರದುರ್ಗ ಜಿಲ್ಲೆಯ ಬಿಜೆಪಿ ಶಾಸಕರಾದ ಗೂಳಿಹಟ್ಟಿ ಶೇಖರ್, ಎಂ.ಚಂದ್ರಪ್ಪ ಹಾಗೂ ಹಿರಿಯ ರಾಜಕಾರಣಿ ಜಿ.ಎಚ್.ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡಬಹುದಿತ್ತು. ಜಿಲ್ಲೆಗೆ ಬಿಜೆಪಿ ಅವಮಾನ ಮಾಡುತ್ತಿದೆ. ಆದರೂ, ರಾಜ್ಯ ಸಂಪುಟಕ್ಕೆ ನೂತನವಾಗಿ ಸೇರ್ಪಡೆಯಾಗಿರುವ ಎಲ್ಲ ಸಚಿವರಿಗೆ ಹೃದಯಪೂರ್ವಕ ಅಭಿನಂದನೆ’ ಎಂದು ಶುಭಹಾರೈಸಿದ್ದಾರೆ.