ಹಾನಗಲ್ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲವು ಸಾಧಿಸಿದ ಶ್ರೀನಿವಾಸ ಮಾನೆ ಅವರಿಗೆ ಅಭಿನಂದನೆಗಳು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಸೋಲುಗೆಲುವು ಸಹಜವಾಗಿದ್ದು ಹಾನಗಲ್ ಮತದಾರದ ಈ ತೀರ್ಪನ್ನು ವಿನಮ್ರವಾಗಿ ಒಪ್ಪಿಕೊಳ್ಳುತ್ತೇನೆ. ಹಾನಗಲ್ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಎಲ್ಲ ಸಹಕಾರವನ್ನು ಮುಂದುವರೆಸುವುದಾಗಿ ತಿಳಿಸುತ್ತೇನೆ.