ಮೂಲದಿಂದ ಬಿಜೆಪಿಯಲ್ಲೇ ಬೆಳೆದಿರುವ ಕೆ.ಎಸ್.ಈಶ್ವರಪ್ಪ, ಆರ್. ಅಶೋಕ, ಎಸ್. ಅಂಗಾರ, ಆರಗ ಜ್ಞಾನೇಂದ್ರ, ಡಾ.ಸಿ.ಎನ್. ಅಶ್ವತ್ಥನಾರಾಯಣ ಸಿ.ಸಿ. ಪಾಟೀಲ, ಕೋಟ ಶ್ರೀನಿವಾಸ ಪೂಜಾರಿ, ಪ್ರಭು ಚವ್ಹಾಣ್, ಮುರುಗೇಶ್ ಆರ್. ನಿರಾಣಿ, ಶಶಿಕಲಾ ಜೊಲ್ಲೆ, ಬಿ.ಸಿ. ನಾಗೇಶ್, ವಿ. ಸುನೀಲ್ ಕುಮಾರ್, ಹಾಲಪ್ಪ ಆಚಾರ್ ಮತ್ತು ಶಂಕರ ಪಾಟೀಲ್ ಮುನೇನಕೊಪ್ಪ ಅವರಿಗೆ ಸಂಪುಟದಲ್ಲಿ ಅವಕಾಶ ದೊರಕಿದೆ.