'ಉದ್ಯಮಿಗಳೊಂದಿಗಿನ ಸರ್ಕಾರಿ ಸಭೆಯಲ್ಲಿ ನಿಮ್ಮ ಪುತ್ರನದ್ದೇನು ಪಾತ್ರ ಬೊಮ್ಮಾಯಿ ಅವರೇ? ಕುಟುಂಬ ರಾಜಕಾರಣದ ಪರಂಪರೆ ಮುಂದುವರೆಸುವ ಇರಾದೆಯೇ? ಯಡಿಯೂರಪ್ಪನವರ ಅಧಿಕಾರದಲ್ಲಿ ಬಿ.ವೈ.ವಿಜಯೇಂದ್ರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡಿದ್ದರು. ಈಗ ತಾವೂ ಅದೇ ದಾರಿಯಲ್ಲಿ ಹೊರಟಿರುವಿರಾ' ಎಂದು ಕಾಂಗ್ರೆಸ್ ಪ್ರಶ್ನಿಸಿದೆ.