<p><strong>ಬೆಂಗಳೂರು</strong>: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿರುವ 24 ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಿ ಸೋಮವಾರ ಆದೇಶ ಹೊರಡಿಸಲಾಗಿದೆ.</p>.<p>2019ರಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿನ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿತ್ತು. ಅವರಲ್ಲಿ 52 ಮಂದಿಯ ನೇಮಕಾತಿಯನ್ನು ರದ್ದುಗೊಳಿಸಿ ಜುಲೈ 12ರಂದು ಆದೇಶ ಹೊರಡಿಸಲಾಗಿತ್ತು.</p>.<p>ಈಹಿಂದೆ ಅಧ್ಯಕ್ಷ ಸ್ಥಾನ ಹೊಂದಿದ್ದ ರಘು ಕೌಟಿಲ್ಯ, ಮಣಿರಾಜ ಶೆಟ್ಟಿ, ಕೆ.ವಿ. ನಾಗರಾಜ ಮತ್ತು ರೇವಣಪ್ಪ ಕೋಳಗಿ ಅವರಿಗೆ ಅವರಿಗೆ ಪುನಃ ಅವಕಾಶ ನೀಡಲಾಗಿದೆ. ಈ ಬಾರಿ ಬಿಜೆಪಿ ಕಾರ್ಯಕರ್ತರಿಗೇ ನೇಮಕಾತಿಯಲ್ಲಿ ಅವಕಾಶ ಕಲ್ಪಿಸಲಾಗಿದೆ.</p>.<p>ಅಧ್ಯಕ್ಷರ ಹೆಸರು– ನಿಗಮ/ಮಂಡಳಿ/ಪ್ರಾಧಿಕಾರ</p>.<p>ಎಂ. ಸರವಣ– ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ</p>.<p>ದೇವೇಂದ್ರನಾಥ ಕೆ. ನಾದ್– ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ</p>.<p>ಚಂಗಾವರ ಮಾರಣ್ಣ– ಕಾಡುಗೊಲ್ಲ ಅಭಿವೃದ್ಧಿ ನಿಗಮ</p>.<p>ಕೆ.ಪಿ. ವೆಂಕಟೇಶ್– ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ</p>.<p>ಎಂ.ಕೆ. ಶ್ರೀನಿವಾಸ್ (ಮಿರ್ಲೆ)– ವಸ್ತು ಪ್ರದರ್ಶನ ಪ್ರಾಧಿಕಾರ</p>.<p>ಎಂ.ಕೆ. ವಾಸುದೇವ್– ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ</p>.<p>ಎನ್.ಎಂ. ರವಿನಾರಾಯಣ ರೆಡ್ಡಿ– ದ್ರಾಕ್ಷಿ ಮತ್ತು ವೈನ್ ಮಂಡಳಿ</p>.<p>ಚಂದ್ರಶೇಖರ ಕವಟಗಿ– ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ</p>.<p>ಬಿ.ಸಿ. ನಾರಾಯಣಸ್ವಾಮಿ– ರೇಷ್ಮೆ ಮಾರಾಟ ಮಂಡಳಿ</p>.<p>ಗೌತಮ್ ಗೌಡ ಎಂ.– ರೇಷ್ಮೆ ಉದ್ಯಮಗಳ ನಿಗಮ</p>.<p>ಮಣಿರಾಜ ಶೆಟ್ಟಿ– ಗೇರು ಅಭಿವೃದ್ಧಿ ನಿಗಮ</p>.<p>ಗೋವಿಂದ ಜಟ್ಟಪ್ಪ ನಾಯ್ಕ– ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ</p>.<p>ಎಂ. ಶಿವಕುಮಾರ್– ಮೃಗಾಲಯ ಪ್ರಾಧಿಕಾರ</p>.<p>ಎನ್. ರೇವಣಪ್ಪ ಕೋಳಗಿ– ಅರಣ್ಯ ಅಭಿವೃದ್ಧಿ ನಿಗಮ</p>.<p>ಎನ್.ಎಂ. ರವಿ ಕಾಳಪ್ಪ– ಜೀವವೈವಿಧ್ಯ ಮಂಡಳಿ</p>.<p>ಎ.ವಿ. ತೀರ್ಥರಾಮ– ಮೀನುಗಾರಿಕೆ ಅಭಿವೃದ್ಧಿ ನಿಗಮ</p>.<p>ಎಂ.ಎಸ್. ಕರಿಗೌಡ್ರ– ಮಾರ್ಕೆಟಿಂಗ್ ಕಮ್ಯುನಿಕೇಷನ್ಸ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್</p>.<p>ರಘು ಕೌಟಿಲ್ಯ– ಮೈಸೂರು ಪೇಂಟ್ಸ್ ಮತ್ತು ವಾರ್ನಿಷ್ ನಿಯಮಿತ</p>.<p>ಗುತ್ತಿಗನೂರು ವಿರುಪಾಕ್ಷಗೌಡ– ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮ</p>.<p>ಕೆ.ವಿ. ನಾಗರಾಜ– ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ</p>.<p>ಮಾರುತಿ ಮಲ್ಲಪ್ಪ ಅಷ್ಟಗಿ– ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ</p>.<p>ಕೊಲ್ಲಾ ಶೇಷಗಿರಿ ರಾವ್– ತುಂಗಭದ್ರಾ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ</p>.<p>ಜಿ. ನಿಜಗುಣರಾಜು– ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ</p>.<p>ಮಲ್ಲಿಕಾರ್ಜುನ ಬಸವಣ್ಣಪ್ಪ ತುಬಾಕಿ– ರಾಜ್ಯ ಮದ್ಯಪಾನ ಸಂಯಮ ಮಂಡಳಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿರುವ 24 ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಿ ಸೋಮವಾರ ಆದೇಶ ಹೊರಡಿಸಲಾಗಿದೆ.</p>.<p>2019ರಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿನ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಿಗಮ, ಮಂಡಳಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರನ್ನು ನೇಮಿಸಲಾಗಿತ್ತು. ಅವರಲ್ಲಿ 52 ಮಂದಿಯ ನೇಮಕಾತಿಯನ್ನು ರದ್ದುಗೊಳಿಸಿ ಜುಲೈ 12ರಂದು ಆದೇಶ ಹೊರಡಿಸಲಾಗಿತ್ತು.</p>.<p>ಈಹಿಂದೆ ಅಧ್ಯಕ್ಷ ಸ್ಥಾನ ಹೊಂದಿದ್ದ ರಘು ಕೌಟಿಲ್ಯ, ಮಣಿರಾಜ ಶೆಟ್ಟಿ, ಕೆ.ವಿ. ನಾಗರಾಜ ಮತ್ತು ರೇವಣಪ್ಪ ಕೋಳಗಿ ಅವರಿಗೆ ಅವರಿಗೆ ಪುನಃ ಅವಕಾಶ ನೀಡಲಾಗಿದೆ. ಈ ಬಾರಿ ಬಿಜೆಪಿ ಕಾರ್ಯಕರ್ತರಿಗೇ ನೇಮಕಾತಿಯಲ್ಲಿ ಅವಕಾಶ ಕಲ್ಪಿಸಲಾಗಿದೆ.</p>.<p>ಅಧ್ಯಕ್ಷರ ಹೆಸರು– ನಿಗಮ/ಮಂಡಳಿ/ಪ್ರಾಧಿಕಾರ</p>.<p>ಎಂ. ಸರವಣ– ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ</p>.<p>ದೇವೇಂದ್ರನಾಥ ಕೆ. ನಾದ್– ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ</p>.<p>ಚಂಗಾವರ ಮಾರಣ್ಣ– ಕಾಡುಗೊಲ್ಲ ಅಭಿವೃದ್ಧಿ ನಿಗಮ</p>.<p>ಕೆ.ಪಿ. ವೆಂಕಟೇಶ್– ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ</p>.<p>ಎಂ.ಕೆ. ಶ್ರೀನಿವಾಸ್ (ಮಿರ್ಲೆ)– ವಸ್ತು ಪ್ರದರ್ಶನ ಪ್ರಾಧಿಕಾರ</p>.<p>ಎಂ.ಕೆ. ವಾಸುದೇವ್– ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ</p>.<p>ಎನ್.ಎಂ. ರವಿನಾರಾಯಣ ರೆಡ್ಡಿ– ದ್ರಾಕ್ಷಿ ಮತ್ತು ವೈನ್ ಮಂಡಳಿ</p>.<p>ಚಂದ್ರಶೇಖರ ಕವಟಗಿ– ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ</p>.<p>ಬಿ.ಸಿ. ನಾರಾಯಣಸ್ವಾಮಿ– ರೇಷ್ಮೆ ಮಾರಾಟ ಮಂಡಳಿ</p>.<p>ಗೌತಮ್ ಗೌಡ ಎಂ.– ರೇಷ್ಮೆ ಉದ್ಯಮಗಳ ನಿಗಮ</p>.<p>ಮಣಿರಾಜ ಶೆಟ್ಟಿ– ಗೇರು ಅಭಿವೃದ್ಧಿ ನಿಗಮ</p>.<p>ಗೋವಿಂದ ಜಟ್ಟಪ್ಪ ನಾಯ್ಕ– ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ</p>.<p>ಎಂ. ಶಿವಕುಮಾರ್– ಮೃಗಾಲಯ ಪ್ರಾಧಿಕಾರ</p>.<p>ಎನ್. ರೇವಣಪ್ಪ ಕೋಳಗಿ– ಅರಣ್ಯ ಅಭಿವೃದ್ಧಿ ನಿಗಮ</p>.<p>ಎನ್.ಎಂ. ರವಿ ಕಾಳಪ್ಪ– ಜೀವವೈವಿಧ್ಯ ಮಂಡಳಿ</p>.<p>ಎ.ವಿ. ತೀರ್ಥರಾಮ– ಮೀನುಗಾರಿಕೆ ಅಭಿವೃದ್ಧಿ ನಿಗಮ</p>.<p>ಎಂ.ಎಸ್. ಕರಿಗೌಡ್ರ– ಮಾರ್ಕೆಟಿಂಗ್ ಕಮ್ಯುನಿಕೇಷನ್ಸ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್</p>.<p>ರಘು ಕೌಟಿಲ್ಯ– ಮೈಸೂರು ಪೇಂಟ್ಸ್ ಮತ್ತು ವಾರ್ನಿಷ್ ನಿಯಮಿತ</p>.<p>ಗುತ್ತಿಗನೂರು ವಿರುಪಾಕ್ಷಗೌಡ– ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮ</p>.<p>ಕೆ.ವಿ. ನಾಗರಾಜ– ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ</p>.<p>ಮಾರುತಿ ಮಲ್ಲಪ್ಪ ಅಷ್ಟಗಿ– ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ</p>.<p>ಕೊಲ್ಲಾ ಶೇಷಗಿರಿ ರಾವ್– ತುಂಗಭದ್ರಾ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ</p>.<p>ಜಿ. ನಿಜಗುಣರಾಜು– ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ</p>.<p>ಮಲ್ಲಿಕಾರ್ಜುನ ಬಸವಣ್ಣಪ್ಪ ತುಬಾಕಿ– ರಾಜ್ಯ ಮದ್ಯಪಾನ ಸಂಯಮ ಮಂಡಳಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>