ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸ್ಪಷ್ಟವಾದ ತೀರ್ಪು ಇದೆ. ಅದರ ಪ್ರಕಾರ, ತಮಿಳುನಾಡಿಗೆ ಯಾವ ಸಮಯಕ್ಕೆ ಎಷ್ಟು ನೀರು ಬಿಡಬೇಕು ಎಂಬುದರ ಕುರಿತು ಕಾವೇರಿ ಮಂಡಳಿ ಗಮನಿಸುತ್ತದೆ. ಸಂಕಷ್ಟದ ಸಂದರ್ಭದಲ್ಲಿ ಹೆಚ್ಚುವರಿ ನೀರನ್ನು ಹಂಚಿಕೆ ಮಾಡಿಕೊಳ್ಳುವುದರಿಂದ ಎರಡು ರಾಜ್ಯಗಳಿಗೆ ಅನುಕೂಲವಾಗುತ್ತದೆ ಎಂಬುದನ್ನು ತಮಿಳುನಾಡು ಸರ್ಕಾರ ಅರಿತುಕೊಳ್ಳಬೇಕು ಎಂದರು.