ಹುಬ್ಬಳ್ಳಿ: ವಿಧಾನ ಪರಿಷತ್ನಲ್ಲಿ ಡಿ.15 ರಂದು ನಡೆದಂತಹ ಘಟನೆಗಳು ಮರುಕಳಿಸದಂತೆ ನಿಯಮಾವಳಿಗೆ ಸೂಕ್ತ ಮಾರ್ಪಾಡು ಮಾಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ವಿವಿಧ ಕ್ಷೇತ್ರದಲ್ಲಿ ಗಣ್ಯರ ಸಮಿತಿ ರಚಿಸಬೇಕು ಎಂದು ವಿಧಾನ ಪರಿಷತ್
ಸದಸ್ಯ ಬಸವರಾಜ ಹೊರಟ್ಟಿ, ಪರಿಷತ್ ಸಭಾಪತಿ ಅವರಿಗೆ ಪತ್ರ ಬರೆದಿದ್ದಾರೆ.