‘ಬಿಬಿಎಂಪಿ ವಾರ್ಡ್ಗಳನ್ನು ಆಯುಕ್ತರು, ಜಿಲ್ಲಾಧಿಕಾರಿ ಸೇರಿ ಅಧಿಕಾರಿಗಳ ತಂಡ ಜನಸಂಖ್ಯೆಗೆ ಅನುಗುಣವಾಗಿ ಪುನರ್ ವಿಂಗಡಣೆ ಮಾಡಬೇಕಿತ್ತು. ಆದರೆ ಬಿಜೆಪಿ ಶಾಸಕರು ಈ ಪುನರ್ವಿಂಗಡಣೆ ಕಾರ್ಯವನ್ನು ಮಾಡಿದ್ದಾರೆ. ಅವರ ಹಿತಾಸಕ್ತಿಗೆ ಅನುಗುಣವಾಗಿ ನ್ಯಾಯಯುತವಲ್ಲದ, ಜನವಿರೋಧಿ ರೀತಿಯಲ್ಲಿ ವಾರ್ಡ್ ಪುನರ್ವಿಂಗಡಣೆ ಮಾಡಿದ್ದಾರೆ’ ಎಂದು ದೂರಿದರು.