ಜೆಡಿಎಸ್ನ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಈ ಯೋಜನೆ ಕೇಂದ್ರ ಸರ್ಕಾರದ್ದು. 2009ರಿಂದ 2018ರವರೆಗೆ ಈ ಯೋಜನೆ ಜಾರಿಯಲ್ಲಿತ್ತು. ಒಟ್ಟು 1.04 ಕೋಟಿ ಫಲಾನುಭವಿಗಳು ಯೋಜನೆ ಪ್ರಯೋಜನ ಪಡೆದಿದ್ದಾರೆ. ಆದರೆ, ಯೋಜನೆಯ ಅವಧಿ ಮುಗಿದಿರುವುದರಿಂದ ಮರುಜಾರಿಯ ಚಿಂತನೆ ಇಲ್ಲ’ ಎಂದು ತಿಳಿಸಿದರು.