ಪಾದಯಾತ್ರೆಯಲ್ಲಿ ತೊಡಗಿಕೊಂಡಿದ್ದ ಕೆಲವು ನಾಯಕರಿಗೆ ಸೋಂಕು ತಗುಲಿದ್ದು, ಆಸ್ಪತ್ರೆ ಸೇರಿದ್ದಾರೆ. ಕೊರೊನಾ ಅಪಾಯಕಾರಿ ರೀತಿಯಲ್ಲಿ ಹರಡುತ್ತಿದೆ, ಸಮಾಜದ ಎಲ್ಲಾ ಜನರೂ, ವಿಶೇಷವಾಗಿ, ಎಲ್ಲಾ ಕ್ಷೇತ್ರದ ಶ್ರಮಿಕ ವರ್ಗದವರೂ ಆತಂಕಗೊಂಡಿದ್ದಾರೆ. ಈಗಾಗಲೇ ನೀವು ಜನತೆಯ ಆಕ್ರೋಶಕ್ಕೆ ಗುರಿಯಾಗಿದ್ದು ಅವರ ಕ್ಷಮೆ ಕೇಳಬೇಕಾಗಿದೆ ಎಂದು ಸಚಿವರು, ತಿಳಿಸಿದ್ದಾರೆ.