‘ಸಮುದಾಯವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಹಿಂದುಳಿದಿದೆ. ನಮ್ಮ ಹಕ್ಕುಗಳನ್ನು ಮೊಟಕುಗೊಳಿಸುವ ಅಧಿಕಾರ ಜನಪ್ರತಿನಿಧಿಗಳಿಗೆ ಇಲ್ಲ. ಜಾತಿ ಪ್ರಮಾಣಪತ್ರಗಳನ್ನು ನಿಯಮಾನುಸಾರ ಸಂಬಂಧಪಟ್ಟ ತಾಲ್ಲೂಕು ತಹಶೀಲ್ದಾರ್ ಅವರ ಮೂಲಕವೇ ವಿಚಾರಣೆಗೆ ಒಳಪಟ್ಟು ಕ್ರಮಬದ್ಧವಾಗಿ ಪಡೆಯಲಾಗುತ್ತಿದೆ. ನಾವು ಇನ್ನೊಬ್ಬರ ಹಕ್ಕುಗಳನ್ನು ಕಸಿಯುತ್ತಿಲ್ಲ.’ ಎಂದು ದೂರಿದರು.