ಡೆತ್ ನೋಟದಲ್ಲಿ ಏನೇನಿದೆ?
'ಕ್ಷಮಿಸಿಬಿಡಿ ಭಕ್ತರೆ. ನಾನು ಯಾವುದೇ ತಪ್ಪನ್ನು ಮಾಡಿಲ್ಲ. ನನ್ನ ಸಾವಿಗೆ ನಾನೇ ಕಾರಣ. ಯಾರನ್ನೂ ವಿಚಾರಣೆಗೊಳಪಡಿಸಬೇಡಿ. ಈ ಲೋಕದ ಗೊಡವೆ ಸಾಕು. ನಾ ಈ ದಾರಿ ಹಿಡಿದಿದ್ದೇನೆ. ಶ್ರೀಮಠದ ಭಕ್ತರು ಹಾಗೂ ನೇಗಿನಹಾಳ ಗ್ರಾಮಸ್ಥರು ಎಲ್ಲರೂಸೇರಿಕೊಂಡು ಶ್ರೀಮಠವನ್ನು ಮುನ್ನಡೆಸಿ. ಹಡೆದ ತಾಯಿ ನನ್ನನ್ನು ಕ್ಷಮಿಸಿಬಿಡು. ಶ್ರೀಮಠದ ಮಕ್ಕಳೇ ನನ್ನನ್ನು ಕ್ಷಮಿಸಿ. ನನ್ನ ಪಯಣ ಬಸವ ಮಡಿವಾಳೇಶ್ವರನೆಡೆಗೆ. ಜೈ ಬಸವೇಶ, ಜೈ ಮಡಿವಾಳೇಶ. ಶರಣು ಶರಣಾರ್ಥಿ. ಜಗದ್ಗುರು ಶ್ರೀ ಮಡಿವಾಳೇಶ್ವರ ಶಿವಯೋಗಿಗಳ ಮಠ. ಬಸವ ಸಿದ್ಧಲಿಂಗ ಸ್ವಾಮಿಗಳು'