‘ಕೃಷಿ ಉಪಕರಣಗಳ ಮಾರಾಟ ಕಂಪನಿ ನಡೆಸುತ್ತಿರುವ ಶಂಭುಲಿಂಗಯ್ಯಸ್ವಾಮಿಗೆ ಸೇರಿದ ಕಚೇರಿ, ಸಹಕಾರ ನಗರದ ನಿವಾಸ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನದೊಡ್ಡಬೆಳವಂಗಲದ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಕಲ್ಪನಾ ಅವರ ಪತಿ ಹುಸ್ಕೂರು ಆನಂದ್ಗೆ ಸೇರಿದ ನಿವಾಸ, ದೇಶಪೇಟೆಯ ಕಚೇರಿ ಮೇಲೆ ಏಕಕಾಲಕ್ಕೆ ನಾಲ್ಕು ಪ್ರತ್ಯೇಕ ತಂಡಗಳು ದಾಳಿ ನಡೆಸಿ, ಆಸ್ತಿಗೆ ಸಂಬಂಧಪಟ್ಟ ಕಾಗದ ಪತ್ರಗಳನ್ನು ವಶಕ್ಕೆ ಪಡೆದುಕೊಂಡಿದೆ’ ಎಂದು ಸಿಐಡಿ ಮೂಲಗಳು ತಿಳಿಸಿವೆ.