‘ವಿಶ್ವ ಅಪ್ಪಂದಿರ ದಿನವಾಗಿದ್ದರಿಂದ, ಸುದರ್ಶನ್ ಅವರಿಗೆ ಮಗ ಶುಭಾಶಯ ತಿಳಿಸಿದ್ದರು. ಧನ್ಯವಾದ ತಿಳಿಸಿ ಮಗನ ಜೊತೆ ಕಾಲ ಕಳೆದಿದ್ದ ಸುದರ್ಶನ್, ಕೊಠಡಿಯೊಳಗೆ ಹೋಗಿ ಬಾಗಿಲುಹಾಕಿಕೊಂಡಿದ್ದರು. ಮಲಗಲು ಹೋಗಿರಬಹುದೆಂದು ಮಗ ಸುಮ್ಮನಾಗಿದ್ದರು. ಕೆಲ ಹೊತ್ತಿನ ನಂತರ ಹೊರಗೆ ಬಂದಿರಲಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.