‘ಅಭಿನಂದನೆಗಳು ನರೇಂದ್ರ ಮೋದಿ ಅವರೇ. ಒಂದು ವರ್ಷವಾದರೂ ಬಾಳಿಕೆ ಬರಬೇಕಿತ್ತು, ಒಂದು ತಿಂಗಳು, ಕೊನೆ ಪಕ್ಷ ಒಂದು ವಾರವಾದರೂ ಬಾಳಿಕೆ ಬರಬೇಕಿತ್ತು. ಆದರೆ ಉದ್ಘಾಟನೆಯಾದ ಒಂದೇ ದಿನಕ್ಕೆ ಕಿತ್ತು ಹೋಗಿದೆ, ರಾಜ್ಯದ 40% ಕೇಂದ್ರದ 40%, ಒಟ್ಟು 80% ಕಮಿಷನ್ ಕಾಮಗಾರಿಯ ಬಂಡವಾಳ ಹೊರಬಂದಿದೆ.ದಶಪಥವಲ್ಲ ಇದು ಭ್ರಷ್ಟಪಥ‘ ಎಂದು ಕಾಂಗ್ರೆಸ್ ಟೀಕೆ ಮಾಡಿದೆ.