ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ಮಾಯಿಲ್ ತಳಕಲ್‌ಗೆ ಬೆಸಗರಹಳ್ಳಿ ಪ್ರಶಸ್ತಿ

Last Updated 22 ಮೇ 2022, 15:59 IST
ಅಕ್ಷರ ಗಾತ್ರ

ಬೆಂಗಳೂರು: ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನ ನೀಡುವ 2021ನೇ ಸಾಲಿನ ಅತ್ಯುತ್ತಮ ಕಥಾ ಸಂಕಲನ ಪ್ರಶಸ್ತಿಗೆ ಇಸ್ಮಾಯಿಲ್ ತಳಕಲ್ ಅವರ ‘ಬೆತ್ತಲೆ ಸಂತ’ ಕಥಾ ಸಂಕಲನ ಆಯ್ಕೆಯಾಗಿದೆ.

ಕೊಪ್ಪಳದ ಗೊಂಡಬಾಳದಇಸ್ಮಾಯಿಲ್ ತಳಕಲ್ ಅವರು ಸದ್ಯ ಬೆಳಗಾವಿಯ ಗೋಕಾಕ್ ತಾಲ್ಲೂಕಿನ ಖನಗಾಂವ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಕನ್ನಡ ಶಿಕ್ಷಕರಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜೂ.11ರಂದು ಮಂಡ್ಯದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT