ಅಂತರರಾಷ್ಟ್ರೀಯ ಚಿತ್ರ ಕಲಾವಿದ ಡಾ. ಬಾಬೂರಾವ್ ನಡೋನಿ, ಬೆಳಗಾವಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿವೃತ್ತ ಹೆಚ್ಚುವರಿ ನಿರ್ದೇಶಕ ಎಂ.ರಾಮಯ್ಯ, ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯ ರಾಜ್ಯ ಘಟಕದ ಅಧ್ಯಕ್ಷ ಡಾ. ಸಿ. ವೆಂಕಟೇಶ್, ಅಖಿಲ ಭಾರತ ಕ್ರೈಸ್ತ ಮಹಾಸಭಾದ ಉಪಾಧ್ಯಕ್ಷೆ ರೀನಾ ಪ್ಯಾಟ್ರಿಕ್ ಶಿವಮೊಗ್ಗ, ಸುಜೀವ್ ಸಂಸ್ಥೆಯ ಮುಖ್ಯಸ್ಥ ಎಸ್. ರಾಜಾರಾಂ ಪ್ರಶಸ್ತಿಗೆ ಆಯ್ಕೆಯಾದವರು.