‘ಭಾರತ ಐಕ್ಯತಾ ಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿಯವರು ಹೆಜ್ಜೆ ಹಾಕಿದರು, ಭವ್ಯ ಭಾರತದೆಡೆಗೆ ಅವರಿಗಿರುವ ಪ್ರೀತಿ, ಅಭಿಮಾನ, ಬದ್ಧತೆಗಳಿಗೆ ವಯಸ್ಸು, ಆಯಾಸ, ಅನಾರೋಗ್ಯ ಯಾವುದೂ ಅಡ್ಡಿಯಾಗುವುದಿಲ್ಲ. ಅನಾರೋಗ್ಯದಲ್ಲೂ ಅವರ ಈ ಉತ್ಸಾಹವು ಎಲ್ಲರಿಗೂ ಪ್ರೇರಕ ಶಕ್ತಿಯಾಗಿದೆ. ಇದೊಂದು ಐತಿಹಾಸಿಕ ಕ್ಷಣ’ ಎಂದು ಟ್ವೀಟಿಸಿದೆ.