ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ್‌ ಜೋಡೊ ಯಾತ್ರೆಗೆ ನಂಜನಗೂಡಿನಲ್ಲಿ ಅಭೂತಪೂರ್ವ ‌ಸ್ಪಂದನೆ

Last Updated 1 ಅಕ್ಟೋಬರ್ 2022, 13:16 IST
ಅಕ್ಷರ ಗಾತ್ರ

ಮೈಸೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಭಾರತ ಐಕ್ಯತಾ ಯಾತ್ರೆ ಜಿಲ್ಲೆಯ ನಂಜನಗೂಡು ಪ್ರವೇಶಿಸುತ್ತಿದ್ದಂತೆ ಅಭೂತಪೂರ್ವ ಸ್ವಾಗತ ದೊರೆಯಿತು.

ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನಸ್ತೋಮ ಹರ್ಷೋದ್ಗಾರದೊಂದಿಗೆ ಯಾತ್ರೆಗೆ ಸ್ವಾಗತ ಕೋರಿತು. ರಾಹುಲ್ ಗಾಂಧಿ ಅವವರೊಂದಿಗೆ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಮೊದಲಾದ ನಾಯಕರು ಹೆಜ್ಜೆ ಹಾಕಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT