ಮೊಳಕಾಲ್ಮುರು (ಚಿತ್ರದುರ್ಗ): ಜೋಡೊ ಯಾತ್ರೆಯಲ್ಲಿ ಸಾಗುತ್ತಿದ್ದ ರಾಹುಲ್ ಗಾಂಧಿ ಮರಳಹಳ್ಳಿಯಲ್ಲಿ ಓವರ್ ಹೆಡ್ ಟ್ಯಾಂಕ್ ಏರಿ ರಾಷ್ಟ್ರಧ್ವಜ ಪ್ರದರ್ಶಿಸಿದ್ದು ಗಮನ ಸೆಳೆಯಿತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ಯಾಂಕರ್ ಏರಿ ವಿಸ್ಮಯ ಮೂಡಿಸಿದರು.
ಜೋಡೊ ಯಾತ್ರೆ ಕಣ್ತುಂಬಿಕೊಳ್ಳಲು ಮರಳಹಳ್ಳಿಯಲ್ಲಿ ಜನರು ಓವರ್ ಹೆಡ್ ಟ್ಯಾಂಕ್ ಏರಿದ್ದರು. ರಾಹುಲ್ ಪರವಾಗಿ ಘೋಷಣೆ ಕೂಗಿದರು. ಇದನ್ನು ಗಮನಿಸಿದ ರಾಹುಲ್ ಟ್ಯಾಂಕ್ ಬಳಿಗೆ ತೆರಳಿ ಏಣಿ ಏರಲು ಆರಂಭಿಸಿದರು. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಹಿಂಬಾಲಿಸಿದರು.
ಚಿತ್ರದುರ್ಗ: ಜೋಡೊ ಯಾತ್ರೆಯಲ್ಲಿ ಸಾಗುತ್ತಿದ್ದ ರಾಹುಲ್ ಗಾಂಧಿ ಮರಳಹಳ್ಳಿಯಲ್ಲಿ ಓವರ್ ಹೆಡ್ ಟ್ಯಾಂಕ್ ಏರಿ ರಾಷ್ಟ್ರಧ್ವಜ ಪ್ರದರ್ಶಿಸಿದ್ದು ಗಮನ ಸೆಳೆಯಿತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ಯಾಂಕ್ ಏರಿ ವಿಸ್ಮಯ ಮೂಡಿಸಿದರು.#BharatJodoYatra#rahulgandhispeechpic.twitter.com/yFos9krfj4