<p><strong>ಹುಬ್ಬಳ್ಳಿ:</strong>ಮಲ್ಲಿಕಾರ್ಜುನ ಖರ್ಗೆ ಅವರು ಹಿರಿಯರು. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಕುಟುಂಬ ರನ್ ಪಾರ್ಟಿ ಆಗಿದೆ. ಗಾಂಧಿ ಕುಟುಂಬದ ರಿಮೋಟ್ ಕಂಟ್ರೋಲ್ ಅಧ್ಯಕ್ಷ ಆಗಬಾರದು ಎನ್ನುವುದು ನಮ್ಮ ಆಶಯ ಎಂದುಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ಪ್ರಥಮ ಬಾರಿ ಒಂದು ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ. ಕಾಂಗ್ರೆಸ್ ಕರ್ನಾಟಕದಲ್ಲಿ ಭಾರತ ಮಾತೆಯನ್ನು ಗೌರವಿಸುವವರ ಜೊತೆಗೆ ತೊಡಗಿಸಿಕೊಳ್ಳಲಿ ಎಂದು ಹೇಳಿದರು.</p>.<p>ದೆಹಲಿಯಿಂದಷ್ಟೇ ಅವರು ಆಡಳಿತ ನಡೆಸುತ್ತಿದ್ದರು. ಈಗ ಭಾರತ ಜೋಡೊ ಯಾತ್ರೆ ಮಾಡುತ್ತಿದ್ದಾರೆ. ಭಾರತ ಜೋಡೊ ಯಾತ್ರೆಗೆ ಯಾರ ಅಭ್ಯಂತರವೂ ಇಲ್ಲ. ಭಾರತ ತೋಡೊ ಆಗಬಾರದು. ರಾಹುಲ್ ಗಾಂಧಿ ಕರ್ನಾಟಕದಲ್ಲಿ ಭಾರತ ಮಾತೆಗೆ ಗೌರವ ಕೊಡುವವರನ್ನು ಭೇಟಿ ಆಗಲಿ ಎಂದರು.<br /><br />ಹೃದಯದಿಂದ ಬಂದು ಯಾತ್ರೆಯಲ್ಲಿ ತೊಡಗಿಸಿಕೊಳ್ಳಲಿ. ಆರ್ಎಸ್ಎಸ್ ಅನ್ನು ಮೊದಲಿನಿಂದಲೂ ಟಾರ್ಗೆಟ್ ಮಾಡಲಾಗುತ್ತಿದೆ. ಆರ್ಎಸ್ಎಸ್ ದೇಶದ ಹಿತದ ಬಗ್ಗೆ ನಂಬಿಕೆ ಇಟ್ಟಿರುವ ಸಾಂಸ್ಕೃತಿಕ ಸಂಘಟನೆ ಎಂದು ಹೇಳಿದರು.</p>.<p><strong>ಓದಿ...<a href="https://www.prajavani.net/karnataka-news/bharat-jodo-yatra-rahul-gandhi-jawaharlal-nehru-politics-congress-bjp-976748.html" target="_blank">ತೋಡೋ ಪಿತಾಮಹನ ಮರಿಮಗನಿಂದ ‘ಜೋಡೊ’ ಸಾಧ್ಯವೇ: ರಾಹುಲ್ಗೆ ಬಿಜೆಪಿ ಪ್ರಶ್ನೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong>ಮಲ್ಲಿಕಾರ್ಜುನ ಖರ್ಗೆ ಅವರು ಹಿರಿಯರು. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಕುಟುಂಬ ರನ್ ಪಾರ್ಟಿ ಆಗಿದೆ. ಗಾಂಧಿ ಕುಟುಂಬದ ರಿಮೋಟ್ ಕಂಟ್ರೋಲ್ ಅಧ್ಯಕ್ಷ ಆಗಬಾರದು ಎನ್ನುವುದು ನಮ್ಮ ಆಶಯ ಎಂದುಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ಪ್ರಥಮ ಬಾರಿ ಒಂದು ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ. ಕಾಂಗ್ರೆಸ್ ಕರ್ನಾಟಕದಲ್ಲಿ ಭಾರತ ಮಾತೆಯನ್ನು ಗೌರವಿಸುವವರ ಜೊತೆಗೆ ತೊಡಗಿಸಿಕೊಳ್ಳಲಿ ಎಂದು ಹೇಳಿದರು.</p>.<p>ದೆಹಲಿಯಿಂದಷ್ಟೇ ಅವರು ಆಡಳಿತ ನಡೆಸುತ್ತಿದ್ದರು. ಈಗ ಭಾರತ ಜೋಡೊ ಯಾತ್ರೆ ಮಾಡುತ್ತಿದ್ದಾರೆ. ಭಾರತ ಜೋಡೊ ಯಾತ್ರೆಗೆ ಯಾರ ಅಭ್ಯಂತರವೂ ಇಲ್ಲ. ಭಾರತ ತೋಡೊ ಆಗಬಾರದು. ರಾಹುಲ್ ಗಾಂಧಿ ಕರ್ನಾಟಕದಲ್ಲಿ ಭಾರತ ಮಾತೆಗೆ ಗೌರವ ಕೊಡುವವರನ್ನು ಭೇಟಿ ಆಗಲಿ ಎಂದರು.<br /><br />ಹೃದಯದಿಂದ ಬಂದು ಯಾತ್ರೆಯಲ್ಲಿ ತೊಡಗಿಸಿಕೊಳ್ಳಲಿ. ಆರ್ಎಸ್ಎಸ್ ಅನ್ನು ಮೊದಲಿನಿಂದಲೂ ಟಾರ್ಗೆಟ್ ಮಾಡಲಾಗುತ್ತಿದೆ. ಆರ್ಎಸ್ಎಸ್ ದೇಶದ ಹಿತದ ಬಗ್ಗೆ ನಂಬಿಕೆ ಇಟ್ಟಿರುವ ಸಾಂಸ್ಕೃತಿಕ ಸಂಘಟನೆ ಎಂದು ಹೇಳಿದರು.</p>.<p><strong>ಓದಿ...<a href="https://www.prajavani.net/karnataka-news/bharat-jodo-yatra-rahul-gandhi-jawaharlal-nehru-politics-congress-bjp-976748.html" target="_blank">ತೋಡೋ ಪಿತಾಮಹನ ಮರಿಮಗನಿಂದ ‘ಜೋಡೊ’ ಸಾಧ್ಯವೇ: ರಾಹುಲ್ಗೆ ಬಿಜೆಪಿ ಪ್ರಶ್ನೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>