‘ಸ್ವಾತಂತ್ರ್ಯ ದೊರೆತ ನಂತರ ಮೊದಲ 15 ವರ್ಷಗಳಲ್ಲಿ ಕೃಷಿ ಕ್ಷೇತ್ರದ ಮಹತ್ವವನ್ನು ಅರಿತುಕೊಳ್ಳಲಿಲ್ಲ. ಹೀಗಾಗಿಯೇ, ಕೃಷಿ ಕ್ಷೇತ್ರ ಹಲವು ಬಿಕ್ಕಟ್ಟುಗಳನ್ನು ಎದುರಿಸಬೇಕಾಯಿತು. ಕೃಷಿ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತರುವ ಮೂಲಕ ರೈತರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿಯೂ ಅಭಿವೃದ್ಧಿಪಡಿಸಬೇಕಾಗಿದೆ’ ಎಂದರು.