ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ, ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಹೆಚ್ಚುವರಿ ಅಡ್ವೊಕೇಟ್ ಜನರಲ್ ಸುಬ್ರಹ್ಮಣ್ಯ, ಸಾಹಿತಿ ದೊಡ್ಡರಂಗೇಗೌಡ, ಸಾಮಾಜಿಕ ಕಾರ್ಯಕರ್ತೆ ಮಾಳವಿಕಾ ಅವಿನಾಶ್, ಸಂಸದೀಯ ವ್ಯವಹಾರಗಳ ಇಲಾಖೆ ನಿವೃತ್ತ ಕಾರ್ಯದರ್ಶಿ ದ್ವಾರಕನಾಥ ಬಾಬು, ಕನ್ನಡಪರ ಹೋರಾಟಗಾರ ರಾ.ನಂ.ಚಂದ್ರಶೇಖರ್ಸಭೆಯಲ್ಲಿ ಇದ್ದರು.