‘ಕಂಪನಿಗಳ ಮೌಲ್ಯದ ಆಧಾರದಲ್ಲಿ ಶುಲ್ಕ ನಿಗದಿ ಮಾಡುವ ವ್ಯವಸ್ಥೆ ಇದೆ. ಇದರಿಂದಾಗಿ ಹೆಚ್ಚಿನ ಉದ್ಯಮಿಗಳು ಕಂಪನಿಗಳ ವಿಲೀನ ಪ್ರಕ್ರಿಯೆಯನ್ನು ರಾಜ್ಯದಲ್ಲಿ ನೋಂದಣಿ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಈ ಕಾರಣದಿಂದ ಮಹಾರಾಷ್ಟ್ರ ಮಾದರಿಯಲ್ಲಿ ಗರಿಷ್ಠ 25 ಕೋಟಿ ಮಿತಿ ವಿಧಿಸಲು ತಿದ್ದುಪಡಿ ತರಲಾಗುತ್ತಿದೆ’ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.