‘ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಪಕ್ಷ ಬಾವಿಯಲ್ಲಿ ಇಟ್ಟಿದೆ ಎಂದು ಸಿಂಎ ಹೇಳಿರುವುದು ಅಕ್ಷರಶಃ ಸತ್ಯ. ಸಲೀಂ ಅವರನ್ನು ಪಕ್ಷದಿಂದ ಉಚ್ಚಾಟಿಸಿ, ಉಗ್ರಪ್ಪ ಅವರ ವಿರುದ್ಧ ಕ್ರಮ ಕೈಗೊಳ್ಳಲು ಹೆದರುತ್ತಿದ್ದಾರೆ. ಇದೆಲ್ಲ ಗಮನಿಸಿದಾಗ, ಪಿಸುಮಾತಿನ ಪ್ರಹಸನ ಸಿದ್ದರಾಮಯ್ಯ ನಿರ್ದೇಶನದಲ್ಲಿ ಮೂಡಿಬಂದಿದೆ ಎನ್ನುವುದು ಸ್ಪಷ್ಟವಾಗುತ್ತಿದೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.