ನೂತನವಾಗಿ ಆಯ್ಕೆಯಾದ ಗ್ರಾಮಪಂಚಾಯತ್ ಸದಸ್ಯ ಸಂಗಣ್ಣ ಜಾಬಣ್ಣ ಅವರು, ‘ಯಾರೂ ಹಳ್ಳಿ ಕಡೆಗೆ ಬಂದಿಲ್ಲ. ಆಶ್ರಯ ಮನೆಗಳು ಹಾಳಾಗಿ ಹೋಗಿವೆ. ಸಿದ್ದರಾಮಯ್ಯ ಬಂದು ಹೋದ್ರೂ ಕಾಮಗಾರಿ ಆಗಿಲ್ಲ’ ಎಂದು ತಮ್ಮ ಅಭಿಪ್ರಾಯ ಹೇಳುತ್ತಿದ್ದರು. ಆಗ ಸಿದ್ದರಾಮಯ್ಯ ದೂಡಿದರು. ಇದು ಅವರಿಗೆ ವ್ಯಕ್ತಿತ್ವಕ್ಕೆ ತಕ್ಕುದಾದ ನಡತೆಯಲ್ಲ’ ಎಂದು ಕಾರ್ಣಿಕ್ ತಿಳಿಸಿದ್ದಾರೆ.