ಭ್ರಷ್ಟಾಚಾರ, ಕುಟುಂಬ ರಾಜಕಾರಣದಲ್ಲಿ ಮುಳುಗಿರುವ ಬಿಎಸ್ವೈ ಅವರನ್ನು ಮುಂದಿಟ್ಟು ಕೊಂಡುಮುಂದಿನ ವಿಧಾನಸಭೆ ಚುನಾವಣೆಗೆ ಹೋಗಲು ಸಾಧ್ಯ ವಿಲ್ಲ. ದಕ್ಷಿಣ ಭಾರತದಲ್ಲಿ ಬಿಜೆ ಪಿಯ ಕೊನೆಯ ಮುಖ್ಯಮಂತ್ರಿ ಇವರೊಬ್ಬರೇ ಎಂದಾಗಬಾರದು. ಇನ್ನೂ ಹಲವರು ಆಗಬೇಕಾಗಿದೆ. ಬಿಸ್ವೈ ಅವರಿಗೆ ಶಾಸಕಾಂಗ ಪಕ್ಷದ ಸಭೆ ಕರೆಯುವ
ಇಚ್ಛೆ ಇಲ್ಲ, ಅವರ ಉದ್ದೇಶವೇ ಬೇರೆ ಯಾಗಿದೆ. ಅಧಿಕಾರಕ್ಕೆ ತಂದ ಬಿಜೆಪಿ ಶಾಸಕರನ್ನು ಕಡೆಗಣಿಸಿ,ಬಿಜೆಪಿಯ 38, ಕಾಂಗ್ರೆಸ್ 40 ಹಾಗೂ ಜೆಡಿಎಸ್ ಶಾಸ ಕರಿಗೆ ಮಾತ್ರ ಅನುದಾನ ನೀಡಿದ್ದಾರೆ ಎಂದು ಆರೋಪಿಸಿದರು.