ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಜಯಭೇರಿ

Last Updated 14 ಡಿಸೆಂಬರ್ 2021, 9:03 IST
ಅಕ್ಷರ ಗಾತ್ರ

ಶಿವಮೊಗ್ಗ: ಶಿವಮೊಗ್ಗ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಜಯಭೇರಿ ಭಾರಿಸಿದ್ದಾರೆ.

ಡಿ.ಎಸ್.ಅರುಣ್
ಡಿ.ಎಸ್.ಅರುಣ್

ಕಾಂಗ್ರೆಸ್‌ ಅಭ್ಯರ್ಥಿ ಆರ್. ಪ್ರಸನ್ನಕುಮಾರ್ ಅವರನ್ನು 400ಕ್ಕೂ ಹೆಚ್ಚು ಮತಗಳ ಅಂತರದಿಂದ ಮಣಿಸಿದ್ದಾರೆ.

ದಾವಣಗೆರೆ-ಶಿವಮೊಗ್ಗ ಜಿಲ್ಲೆಯ ಕ್ಷೇತ್ರ ವ್ಯಾಪ್ತಿ ಒಳಗೊಂಡ ಕ್ಷೇತ್ರದಲ್ಲಿ 4164 ಮತಗಳಿದ್ದವು. ಅವರಲ್ಲಿ ಶೇ 99.86ರಷ್ಟು ಮತಗಳು ಚಲಾವಣೆಯಾಗಿದ್ದವು. ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಅರುಣ್ 2208 ಮತಗಳನ್ನು ಪಡೆದಿದ್ದಾರೆ. ಪ್ರಸನ್ನ ಕುಮಾರ್ 1820 ಮತಗಳನ್ನು ಪಡೆದಿದ್ದಾರೆ. 106ಕ್ಕೂ ಹೆಚ್ವು ಮತಗಳು ತಿರಸ್ಕೃತವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT